ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲಾತಿ ಮಾಹಿತಿ.

ಆದ್ಯತಾ ಕುಟುಂಬಗಳ (ಬಿಪಿಎಲ್-ಬಡತನ ರೇಖೆಗಿಂತ ಕೆಳಗಿರುವ ಪಡಿತರ ಚೀಟಿ) , ಎಪಿಎಲ್(ಆದ್ಯತೇತರ ಕುಟುಂಬದ ಪಡಿತರ ಚೀಟಿ) ಕೋರಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೆ ಇನ್ನೂ ಒಂದೆರಡು ವಾರದಿಂದ ಅವಕಾಶ ಕಲ್ಪಿಸಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿಗಳ ವಿತರಣೆ ನಿಲ್ಲಿಸಲಾಗಿತ್ತು. ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಪುಟವನ್ನು ಮುಚ್ಚಲಾಗಿತ್ತು.  ಚುನಾವಣೆ ಮುಗಿದು ಕಾಂಗ್ರೆಸ್ ಸರಕಾರ … Read more

ಅಡಿಕೆ ಮತ್ತು ತೆಂಗಿನ ಮರಗಳು ಈ ರೀತಿಯಾದಲ್ಲಿ ತಪ್ಪದೇ ಹೀಗೆ ಮಾಡಿ.

ನಮ್ಮ ರಾಜ್ಯದಲ್ಲಿ ಅಡಿಕೆ ಮತ್ತು ತೆಂಗು ಪ್ರಮುಖ ತೋಟಗಾರಿಕೆ ವಾಣಿಜ್ಯ ಬೆಳೆಗಳಾಗಿವೆ ಈ ಬೆಳೆಗಳನ್ನು ಅವಲಂಬಿಸಿಕೊಂಡು ಅನೇಕ ಜಿಲ್ಲೆಯ ರೈತರು ತಮ್ಮ ದೈನಂದಿನ ಅರ್ಥಿಕ ಚಟುವಟಿಕೆಗಳನ್ನು ನಡೆಸಿಕೊಂಡು ಹೊಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆ ಇತ್ಯಾದಿ ಕಾರಣಗಳಿಂದ ಹಲವು ಜಿಲ್ಲೆಗಳಲ್ಲಿ ವಿವಿಧ ಬಗ್ಗೆಯ ರೋಗ ಮತ್ತು ಕೀಟಗಳಿಗೆ ಈ ಬೆಳೆ ತುತ್ತಾಗುತ್ತಿದ್ದು, ಇಂದು ಈ ಅಂಕಣದಲ್ಲಿ ಅಡಿಕೆ ಮತ್ತು ತೆಂಗು ಬೆಳೆಯಲ್ಲಿ ಅಂಬ್ರೋಸಿಯ ದುಂಬಿಯ ಬಾಧೆ ಹೇಗೆ ಗುರುತಿಸುವುದು ಮತ್ತು ನಿಯಂತ್ರಣ ಕ್ರಮಗಳನ್ನು ವಿವರಿಸಲಾಗಿದೆ. ಕೀಟದ ಲಕ್ಷಣಗಳು: … Read more