PMUY Yojana- ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್‌ ಪಡೆಯಲು ಅರ್ಜಿ ಆಹ್ವಾನ!

Pradhan Mantri Ujjwala Yojana 2.0: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಮೇ 2016 ರಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG), ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಎಲ್‌ಪಿಜಿಯಂತಹ ಶುದ್ಧ ಅಡುಗೆ ಇಂಧನವನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದೊಂದಿಗೆ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ (PMUY) ಎನ್ನುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಮೇ 1, 2016 ರಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಪ್ರಧಾನಮಂತ್ರಿಗಳಾದ ಶ್ರೀ. ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದರು.  ಪ್ರಸ್ತುತ … Read more

Weather forecast- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ! ರಾಜ್ಯದ ಮಳೆ ಮುನ್ಸೂಚನೆ ವಿವರ ಹೀಗಿದೆ.

Karnataka rain fall: ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಭಾಗದ ವರಂಗ ವ್ಯಾಪ್ತಿಯಲ್ಲಿ ಅತ್ಯಧಿಕ 112 ಮಿಮೀ ಮಳೆ ದಾಖಲಾಗಿರುತ್ತದೆ. ಉಳಿದಂತೆ ಕರ್ನಾಟಕದ ಕರಾವಳಿ ಮತ್ತು ಮಳೆನಾಡು , ಬೆಂಗಳೂರು, ಮಂಡ್ಯ, ಮೈಸೂರಿನ ಅಲ್ಲಲ್ಲಿ ಮಳೆ ಬಂದಿರುತ್ತದೆ. ಈ ಅಂಕಣದಲ್ಲಿ ನಾಳೆ ಬೆಳ್ಳಗೆ 8-30 ರವರೆಗಿನ ಮಳೆ ಮುನ್ಸೂಚನೆ ಮತ್ತು ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಮಾಹಿತಿಯನ್ನು ತಿಳಿಸಿರುವುದರ ಜೊತೆಗೆ ಪ್ರಸ್ತುತ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ … Read more