Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ರಾಜ್ಯ ಸರಕಾರದಿಂದ ಮೊದಲ ಕಂತಿನ ಬರ ಪರಿಹಾರದ ಹಣವಾಗಿ ರೂ 2,000 ವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು, ಇನ್ನು … Read more

Annabhagya amount-2024: ಈ ಪಟ್ಟಿಯಲ್ಲಿರುವವರಿಗೆ ಅನ್ನಭಾಗ್ಯ ಹಣ ಬಿಡುಗಡೆ! ಇಲ್ಲಿದೆ ಅಧಿಕೃತ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ಅಕ್ಕಿ ಬದಲು ನೀಡುವ ಎಪ್ರಿಲ್-2024 ತಿಂಗಳ ಅರ್ಥಿಕ ಸಹಾಯಧನ ಹಣವನ್ನು(Annabhagya amount) ಅರ್ಹ ಪಡಿತರ ಚೀಟಿಯ ಗ್ರಾಹಕರಿಗೆ ಜಮಾ ಮಾಡಲಾಗಿದೆ. ನಿಮ್ಮ ಬ್ಯಾಂಕ್ ಖಾತೆಗೆ ಈ ಹಣ ಜಮಾ ಅಗಿರುವುದನ್ನು ಹೇಗೆ ಖಚಿತಪಡಿಸಿಕೊಳ್ಳುವುದು ಮತ್ತು ಯಾರೆಲ್ಲ ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರು(Annabhagya beneficiary list) ಎಂದು ಈ ಕೆಳಗೆ ವಿವರಿಸಿದೆ. ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕ್ ಅಕೌಂಟ್ ಇರುವ ಶಾಖೆಯನ್ನು ನೇರವಾಗಿ ಭೇಟಿ ಮಾಡದೇ ಮನೆಯಲ್ಲಿ ಕುಳಿತು ನಿಮ್ಮ ಮೊಬೈಲ್ … Read more

Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

ಎಲ್ಲಾ ರೈತರಿಗೂ ಈಗಾಗಲೇ ತಿಳಿದಿರುವ ಹಾಗೆಯೇ ಕೇಂದ್ರದಿಂದ ಈ ವಾರ ರಾಜ್ಯಕ್ಕೆ ಬರ ಪರಿಹಾರವನ್ನು(Bele parihara amount) ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ. ಅನೇಕ ಜನರು ಪ್ರಸ್ತುತ ಲೋಕಸಭಾ ಚುನಾವಣೆಯಿರುವ ಕಾರಣ ಚುನಾವಣೆ ಮುಗಿದ ಬಳಿಕ ಪರಿಹಾರದ ಹಣವನ್ನು ಹಾಕಲಾಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದು ಇದಕ್ಕೆ ಉತ್ತರ ಈ ರೀತಿ ಇದೆ ಚುನಾವಣಾ ಆಯೋಗವೂ ರೈತರ ಖಾತೆಗೆ ಬರ ಪರಿಹಾರದ ಹಣವನ್ನು ವರ್ಗಾವಣೆ ಮಾಡಲು … Read more