Crop survey app-2024: ಈ ಸಮೀಕ್ಷೆಯನ್ನು ಮಾಡದಿದ್ದರೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ!

ರಾಜ್ಯ ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆ ವಿವರವನ್ನು ಪಹಣಿಯಲ್ಲಿ ದಾಖಲಿಸಲು ಬೆಳೆ ಸಮೀಕ್ಷೆ ಮೊಬೈಲ್ ಅಪ್ಲಿಕೇಶನ್(Crop Survey mobile application) ಅನ್ನು ಬಿಡುಗಡೆ ಮಾಡಲಾಗಿದೆ ಈ ಬೆಳೆ ಸಮೀಕ್ಷೆಯನ್ನು ಮಾಡದಿದ್ದರೆ ರೈತರಿಗೆ ಬೆಳೆ ವಿಮೆ,ಪರಿಹಾರ ಇತರೆ ಸೌಲಭ್ಯಗಳು ಸಿಗುವುದಿಲ್ಲ ಅದ್ದರಿಂದ ರೈತರು ಪ್ರತಿ ವರ್ಷ ಮುಂಗಾರು,ಹಿಂಗಾರು,ಬೇಸಿಗೆ ಹಂಗಾಮಿನಲ್ಲಿ ಈ ಸಮೀಕ್ಷೆಯ ಕುರಿತು ತಿಳಿದುಕೊಂಡು ತಪ್ಪದೇ ಸಮೀಕ್ಷೆಯನ್ನು ಮಾಡಬೇಕು. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ರೈತರೇ ಸ್ವತಃ ತಮ್ಮ ಮೊಬೈಲ್ … Read more

Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

ಸಾರ್ವಜನಿಕರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು(Birth certificate application)ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ರಾಜ್ಯ ಸರಕಾರದಿಂದ ನೂತನ ಕ್ರಮವನ್ನು ಜಾರಿಗೆ ತರಲಾಗಿದ್ದು ಇನ್ನು ಮುಂದೆ ಈ ಪ್ರಮಾಣ ಪತ್ರಗಳನ್ನು ಪಡೆಯಲು ಹಳ್ಳಿಯ ಜನರು ನಗರ ಪ್ರದೇಶದ ಕಚೇರಿಗಳಿಗೆ ಹೋಗುವ ಅಶ್ಯಕತೆ ಇರುವುದಿಲ್ಲ. ಸರಕಾರದ ಕೆಲವು ಯೋಜನೆಗಳ ಸೌಲಭ್ಯ ಪಡೆಯಲು ನಾಗರಿಕರಿಗೆ ಜನನ-ಮರಣ ಪ್ರಮಾಣ ಪತ್ರಗಳನ್ನು ಒದಗಿಸುವುದು ಕಡ್ಡಾಯ ಮಾಡಲಾಗಿದ್ದು ಈ ಕಾರಣದಿಂದಾಗಿ ಪ್ರಮಾಣ ಪತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯ … Read more