Annabhagya yojana latest news- ಅನ್ನಭಾಗ್ಯ ಹಣ ಬಿಡುಗಡೆ ಕುರಿತು ಮಹತ್ವದ ಬದಲಾವಣೆ!

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ(Annabhagya yojana latest news) ಈ ಹಿಂದೆ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು ಈ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಬದಲಾವಣೆ ಮಾಡಲಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ(Ahara elake) ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ ಇದೆ ರೀತಿ ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ 5 ಕೆಜಿ ಅಕ್ಕಿ ಬದಲು ಹಣವನ್ನು ನೀಡಲಾಗುತಿತ್ತು. … Read more

Life insurance yojana-2024: ಅಪಘಾತ ವಿಮೆ ಇಲ್ಲದಿದ್ದರೂ ಸಿಗುತ್ತೆ ಈ ಯೋಜನೆಯಡಿ 2 ಲಕ್ಷ!

ಮೋಟಾರು ವಾಹನಗಳ ಕಾಯಿದೆಯಡಿ ರಸ್ತೆ ಅಪಘಾತಕ್ಕೆ(accident insurance) ಸಂಬಂಧಿಸಿದಂತೆ ವಿವಿಧ ಯೋಜನೆಗಳಲ್ಲಿ ಅಪಘಾತಕ್ಕೆ ಒಳಗಾದ ವ್ಯಕ್ತಿಗೆ ಪರಿಹಾರವನ್ನು ನೀಡಲಾಗುತ್ತದೆ ಅದರೆ ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಪರಿಹಾರವನ್ನು ಹೇಗೆ ಪಡೆಯಬಹುದು ಎಂದು ಈ ಅಂಕಣದಲ್ಲಿ ತಿಳಿಸಲಾಗಿದೆ. ಹಿಟ್ ಅಂಡ್ ರನ್ ಪ್ರಕರಣದಲ್ಲಿ ಗಾಯಗೊಂಡವರು ಮತ್ತು ವೃತಪಟ್ಟವರ ವಾರಸುದಾರರಿಗೆ ಈ ಯೋಜನೆಯಡಿ ಪರಿಹಾರವನ್ನು ಪಡೆಯಬಹುದು, ಏನಿದು ಹಿಟ್ ಅಂಡ್ ರನ್? ಪರಿಹಾರ ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ವಿವರ ಈ ಕೆಳಗಿನಂತಿದೆ. Life insurance yojana- ಹಿಟ್ … Read more