Akrama-sakrama yojane- ರಾಜ್ಯ ಸರಕಾರದಿಂದ ರೈತರಿಗೆ ಸಿಹಿಸುದ್ದಿ! ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ ಯೋಜನೆ!

ರಾಜ್ಯ ಸರಕಾರದಿಂದ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು ಈ ಹಿಂದೆ ಜಾರಿಯಲ್ಲಿದ ಜನಪ್ರಿಯ ಯೋಜನೆಯಲ್ಲಿ ಒಂದಾದ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮ(Akrama sakrama yojane) ಯೋಜನೆಯನ್ನು ಮರು ಜಾರಿಗೊಳಿಸವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರ ವಿವಿಧ ಬೇಡಿಕೆಗಳನ್ನು ಸರಕಾರಕ್ಕೆ ಮುಟ್ಟಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ … Read more

Akrama sakrama yojana: 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸಿದ ರಾಜ್ಯ ಸರಕಾರ! ಯಾವೆಲ್ಲ ಪಂಪ್ ಸೆಟ್ ಸಕ್ರಮ ವ್ಯಾಪ್ತಿಗೆ ಬರುತ್ತವೆ?

ರಾಜ್ಯ ಸರಕಾರದಿಂದ ಈ ಭಾರಿ ಮೊನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯದ್ಯಂತ ವಿವಿಧ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿರುವ ರೈತರ ಒಟ್ಟು 2 ಲಕ್ಷ ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲು 6,099 ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಈ ಕ್ರಮದಿಂದ ರೈತರ ತಮ್ಮ ಕೃಷಿ ಬೆಳೆಗಳಿಗೆ ನೀರನ್ನು ಪೂರೈಸಲು ಅಕ್ರಮವಾಗಿ ವಿದ್ಯುತ್ ಸೌಲಭ್ಯವನ್ನು ಪಡೆದಿರುವ 2 ಲಕ್ಷ ಪಂಪ್ ಸೆಟ್ ಗಳ ಸಂಪರ್ಕವನ್ನು ಸಕ್ರಮ ವ್ಯಾಪ್ತಿಗೆ ಬರುತ್ತವೆ. ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ … Read more