Crop insurance and loss: ಬೆಳೆ ವಿಮೆ ಮತ್ತು ಬೆಳೆ ಪರಿಹಾರ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ರಾಜ್ಯದಲ್ಲಿ ಬಹುತೇಕ ಭಾಗದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಅನೇಕ ಜನ ರೈತರು ಬೆಳೆಗಳನ್ನು ಅಳಿಸುವುದು ಮತ್ತು ದನ-ಕರುಗಳನ್ನು ಕೂಡುವುದನ್ನು ಮಾಡುತ್ತಿದಾರೆ ಈ ರೀತಿ ಮಾಡುವ ಮುನ್ನ ರೈತರು ಈ ಅಂಕಣದಲ್ಲಿ ವಿವರಿಸಿದ ಕ್ರಮಗಳನ್ನು ಅನುಸರಿಸಿ ತಾವು ಬೆಳೆ ಬಿತ್ತನೆ ಮಾಡಲು ವ್ಯಯಿಸಿದ ಖರ್ಚನ್ನು ಪರಿಹಾರ ರೂಪದಲ್ಲಿ ಪಡೆಯಬವುದು. ಅನೇಕ ಜನ ರೈತರಿಗೆ ಈ ಮಾಹಿತಿ ಗೊತೇ ಅಗುವುದಿಲ್ಲ  ಅದ್ದರಿಂದ ಈ ವಿಷಯವನ್ನು ನಿಮಗೆ ಗೋತ್ತಿರುವ ಎಲ್ಲಾ ರೈತ ಭಾಂದವರಿಗೆ ತಪ್ಪದೇ ತಿಳಿಸಿ. ಅತಿವೃಷ್ಟಿ ಮತ್ತು ಅನಾವೃಷ್ಠಿಯಿಂದ, ಅಥವಾ … Read more