South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

South india tour package

ರಾಜ್ಯ ಸರಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಧಾರ್ಮಿಕ ದತ್ತಿ ಇಲಾಖೆಯಿಂದ ರಾಜ್ಯದ ಅರ್ಹ ನಾಗರಿಕರಿಗೆ 6 ದಿನದ ದಕ್ಷಿಣ ಭಾರತದ ಆಯ್ದ ಸ್ಥಳಗಳಿಗೆ ಪ್ರವಾಸವನ್ನು(South india tour package) ಕೈಗೊಳ್ಳಲು ರೂ 15,000/- ಸಾವಿರ ಸಹಾಯಧನ. ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ(DAKSHINA YATRA) ಯಾತ್ರೆಯನ್ನು ಆಯೋಜನೆ ಮಾಡಲಾಗಿದ್ದು. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಈ ಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 6 ದಿನಗಳ ಪ್ರವಾಸ ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಈ ಯೋಜನೆಯ … Read more