Ganga kalyana-ಮತ್ತೊಂದು ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!

ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ(Ganga kalyana yojana) ಯೋಜನೆಯಡಿ ಸಬ್ಸಿಡಿಯಲ್ಲಿ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಈಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ಎಸ್.ಟಿ ಅಭಿವೃದ್ದಿ ನಿಗಮದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ/ಬೋರ್ವೆಲ್/Borewell ಅನ್ನು ಕೊರೆಸಿಕೊಳ್ಳಲು ಅರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯ ಮೂಲಕ ಹಣದ ನೆರವು ನೀಡಲಾಗುತ್ತದೆ. … Read more